ಅರುಣ್ ಕುಮಾರ್ ಪುತ್ತಿಲರಿಂದ ತುಲಾಭಾರ ಸೇವೆ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ವಾಭಿಮಾನಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದ ಅರುಣ್ ಕುಮಾರ್ ಪುತ್ತಿಲ ಅವರಿಂದ ಎ.18ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಲಾಭಾರ ಸೇವೆ ನೀಡಲಾಯಿತು.


ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವದ ಮಾರನೆ ದಿನ ಎ.18ರಂದು ಬೆಳಿಗ್ಗೆ ದೇವಳದಲ್ಲಿ ತುಲಾಭಾರ ಸೇವೆ ನೀಡಿದರು.

LEAVE A REPLY

Please enter your comment!
Please enter your name here