ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹುಲಿಭೂತ, ರಕ್ತೇಶ್ವರಿ ನೇಮ

0

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.19ರಂದು ರಾತ್ರಿ ಹುಲಿಭೂತ ಮತ್ತು ರಕ್ತೇಶ್ವರಿ ನೇಮ ನಡೆಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್, ದೇವಳದ ಪ್ರಧಾನ ಅರ್ಚಕರೂ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿರುವ ವಿ.ಎಸ್ ಭಟ್, ಸದಸ್ಯರಾದ ರಾಮಚಂದ್ರ ಕಾಮತ್, ರಾಮ್‌ದಾಸ್ ಗೌಡ, ಡಾ. ಸುಧಾ ಎಸ್ ರಾವ್, ವೀಣಾ ಬಿ.ಕೆ. ಬಿ.ಐತ್ತಪ್ಪ ನಾಯ್ಕ್, ಶೇಖರ್ ನಾರಾವಿ, ರವೀಂದ್ರನಾಥ ರೈ ಬಳ್ಳಮಜಲು, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್, ಹಿರಿಯರಾದ ಕಿಟ್ಟಣ್ಣ ಗೌಡ, ಕೆಎಮ್‌ಎಫ್ ಉಪಾಧ್ಯಕ್ಷ ಎಸ್ ಬಿ ಜಯರಾಮ ರೈ, ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ರತ್ನಾಕರ ನಾಕ್, ಕೊಟ್ಟಿಬೆಟ್ಟು ಏಳ್ನಾಡುಗುತ್ತು ಮತ್ತು ಕುರಿಯ ಏಳ್ನಾಡುಗುತ್ತು ಕುಟುಂಬಸ್ಥರು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here