ರಮಾನಾಥ ರೈ ಗೆ ಶುಭಹಾರೈಸಿದ ಅಶೋಕ್‌ ಕುಮಾರ್‌ ರೈ

0

ಪುತ್ತೂರು/ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಮಾನಾಥ ರೈ ಬಾರಿ ಜನಸಂಖ್ಯೆಯಲ್ಲಿ ಸೇರಿದ ಅಭಿಮಾನಿ, ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಎ.20 ರಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುತ್ತೂರಿನ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಉಪಸ್ಥಿತರಿದ್ದು ರಮಾನಾಥ ರೈ ಅವರಿಗೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here