ಅಶೋಕ್‌ ಕುಮಾರ್‌ ರೈ ನೇತ್ರತ್ವದಲ್ಲಿ ಕೊಳ್ತಿಗೆ ವಲಯ ಕಾಂಗ್ರೆಸ್‌ ಸಭೆ

0

ಪುತ್ತೂರು: ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ ರೈ ನೇತ್ರತ್ವದಲ್ಲಿ ಕಾಂಗ್ರೆಸ್‌ ಪಕ್ಷದ ವಲಯ ಸಭೆ ನಡೆಯಿತು. ಕೊಳ್ತಿಗೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಶ್ಯಾಮ ಸುಂದರ್‌, ಕಾಂಗ್ರೆಸ್‌ ಗ್ರಾಮ ವಲಯ ಅಧ್ಯಕ್ಷ ವೆಂಕಟ್ರಮಣ ಗೌಡ ಕೆ.ಎಸ್‌ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಪ್ರಮೋದ್‌ ಕೆ.ಎಸ್ ಪ್ರಸ್ತಾವಿಕವಾಗಿ ಮಾತನಾಡಿದರು. ನೂರಾರು ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು, ಪಕ್ಷದ ಪಧಾಧಿಕಾರಿಗಳು ಭಾಹವಹಿಸಿದ್ದರು.

LEAVE A REPLY

Please enter your comment!
Please enter your name here