ಮುರ ಪುತ್ತುಚ್ಚ ನಿವಾಸಕ್ಕೆ ಅಶೋಕ್‌ ಕುಮಾರ್‌ ರೈ ಭೇಟಿ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ನಗರದ ಮುರದಲ್ಲಿರುವ ಹಿರಿಯ ಕಾಂಗ್ರೆಸ್ಸಿಗ ಭಾರತ ಪ್ರೈಮ್ಸ್ ಮೂಲಕ ಪುತ್ತುಚ್ಚ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.ಈ ವೇಳೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here