ಲಕ್ಷ್ಮೀ ದೇವಿಬೆಟ್ಟಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

0

ಪುತ್ತೂರು: ವಾರ್ಷಿಕ ಉತ್ಸವ ಸಂಭ್ರಮದಲ್ಲಿರುವ ರೈಲು ನಿಲ್ದಾಣದ ಬಳಿಯ ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮಿ ಕ್ಷೇತ್ರಕ್ಕೆ ವಿಧಾನ ಸಭಾ ಚುನಾವಣೆಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪತ್ತಿಲ ಭೇಟಿ ನೀಡಿ ದೇವಿ ಆಶೀರ್ವಾದ ಪಡೆದರು.


ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯರವರು ಪ್ರಸಾದ ನೀಡಿ ಆಶೀರ್ವದಿಸಿದರು. ಶ್ರೀಕೃಷ್ಣ ಉಪಾಧ್ಯಾಯ ಸಹಿತ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here