ಕುಳ ಕೃಷ್ಣಪ್ಪ ಪೂಜಾರಿ ಮನೆಗೆ ಅಶೋಕ್‌ ರೈ

0

ಪುತ್ತೂರು: ಪುತ್ತೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಕ್ಷೇತ್ರದಾದ್ಯಂತ ಪ್ರಚಾರದಲ್ಲಿ ತೊಡಗಿದ್ದು ಇಂದು ಕುಳ ಗ್ರಾಮದ ಕೃಷ್ಣಪ್ಪ ಪೂಜಾರಿಯವರ ಮನೆಗೆ ಭೇಟಿ ನೀಡಿ ಮತಯಾಚಿಸಿದರು. ಇಲ್ಲಿರುವ ಕೊರಗಜ್ಜನ ಗುಡಿಯಲ್ಲಿ ಪ್ರಾರ್ಥನ ಸಲ್ಲಿಸಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here