ಜೆಡಿಎಸ್ ಪಕ್ಷದ ಅಭ್ಯರ್ಥಿ ದಿವ್ಯಪ್ರಭಾ ಗೌಡ ಲಕ್ಷ್ಮೀ ದೇವಿಬೆಟ್ಟಕ್ಕೆ ಭೇಟಿ

0

ಪುತ್ತೂರು: ರೈಲು ನಿಲ್ದಾಣದ ಬಳಿಯ ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಎ.21ರಂದು ನಡೆದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ವಿಧಾನ ಸಭಾ ಚುನಾವಣೆಯ ಜೆಡಿಎಸ್ ಪಕ್ಷದ ಅಭ್ಯರ್ಥಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಭೇಟಿ ನೀಡಿ ದೇವಿ ಆಶೀರ್ವಾದ ಪಡೆದರು.


ದರ್ಮದರ್ಶಿ ಐತ್ತಪ್ಪ ಸಪಲ್ಯರವರು ದೇವಿಯ ಪ್ರಸಾದ ನೀಡಿ ಹರಿಸಿದರು. ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಪದ್ಮಮಣಿಯನ್, ಮಾಧವ ಗೌಡ ಕಾಮದೇನು ಸಹಿತ ಹಲವು ಮಂದಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here