ಸವಣೂರು :ಚಾಪಲ್ಲ ಬದ್ರೀಯಾ ಜುಮಾ ಮಸೀದಿಯಲ್ಲಿ ಈದ್ ಸಂದೇಶ

0

ಸವಣೂರು :ಚಾಪಲ್ಲ ಬದ್ರೀಯಾ ಜುಮಾ ಮಸೀದಿಯಲ್ಲಿ  ಮುದರ್ರಿಸ್ ಮುಹಮ್ಮದ್ ಅಶ್ರಫ್ ಫಾಝಿಲ್ ಬಾಖವಿ ಈದ್ ಸಂದೇಶ ನೀಡಿದರು.ಈ ಸಂದರ್ಭದಲ್ಲಿ ಜಮಾತ್ ಅಧ್ಯಕ್ಷ ಉಮ್ಮರ್ ಹಾಜಿ,ಯೂತ್ ಫೆಡರೇಶನ್ ಅಧ್ಯಕ್ಷ ಝಕಾರಿಯಾ ಎಂ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here