ಧೂಮಾವತಿ ಮತ್ತು ಕೊರಗಜ್ಜ ಕ್ಷೇತ್ರಕ್ಕೆ ಅಶೋಕ್‌ ರೈ ಭೇಟಿ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ಕೋಡಿಂಬಾಡಿ, ವಿಟ್ಲದ ಕುಡೂರು ಸೇರಾಜೆಯ ಧೂಮಾವತಿ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಇದಕ್ಕೂ ಮುನ್ನ ಕುದ್ದುಪದವು ಮುಳಿಯದಲ್ಲಿ ಕಲೆಕಾರಣಿಕ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ನೇಮದಲ್ಲಿ ಪಾಲ್ಗೊಂಡು ಕೊರಗಜ್ಜನಿಂದ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here