ಪುತ್ತೂರು, ಸುಳ್ಯ, ಬೆಳ್ತಂಗಡಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ

0

ಪುತ್ತೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏಪ್ರಿಲ್ 24ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಏಪ್ರಿಲ್ 25 ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here