ಕಬಕ ವಿದ್ಯಾಪುರದಲ್ಲಿ ಆಮ್ ಆದ್ಮಿ ಪಾರ್ಟಿಯಿಂದ ಪ್ರಚಾರ April 24, 2023 0 FacebookTwitterWhatsApp ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ಡಾ.ಬಿ.ಕೆ ವಿಶುಕುಮಾರ್ ಗೌಡರವರ ಪರವಾಗಿ ಕಬಕ ವಿದ್ಯಾಪುರ ಭಾಗದಲ್ಲಿ ಬಿರುಸಿನ ಮತ ಪ್ರಚಾರ ನಡೆಯಿತು.