ಒಲೆಮುಂಡೋವು ಮೋಹನ್ ರೈ ಆಶೀರ್ವಾದ ಪಡೆದ ಅಶೋಕ ರೈ – ಹರಸಿದ ಉಲ್ಲಾಕುಲು ದೈವ.

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಅಶೋಕ್ ಕುಮಾರ್ ರೈ ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಓಲೆ ಮುಂಡೋವು ಮೋಹನ್ ರೈ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಶಕುಂತಲಾ ಶೆಟ್ಟಿ,ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್ ಅವರ ಜೊತೆಗಿದ್ದರು. ಇದಕ್ಕೂ ಮುನ್ನ ಪಾಲ್ತಾಡಿ ಉಲ್ಲಾಕುಳು ದೈವದ ನೇಮೋತ್ಸವದಲ್ಲಿ ಭಾಗವಹಿಸಿದ ಅಶೋಕ್ ರೈ ಪ್ರಸಾದ ಸ್ವೀಕರಿಸಿ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here