ವಿಟ್ಲ ಅರಮನೆಗೆ ಭೇಟಿ ನೀಡಿದ ದಿವ್ಯ ಪ್ರಭಾ ಗೌಡ

0

ಪುತ್ತೂರು : ಜಾತ್ಯತೀತ ಜನತಾ ದಳದ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಇಂದು ವಿಟ್ಲ ಅರಮನೆಗೆ ಭೇಟಿ ನೀಡಿದರು.

ವಿಟ್ಲ ಅರಸರ ಆಶೀರ್ವಾದ ಪಡೆದು ಮಾತುಕತೆ ನಡೆಸಿದ ದಿವ್ಯ ಪ್ರಭಾ ಅರಮನೆಯ ಎಲ್ಲಾ ಸದಸ್ಯರಲ್ಲಿ ಮತಯಾಚನೆ ನಡೆಸಿದರು. ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು, ಬೆಂಬಲವನ್ನು ನೀಡುವಂತೆ ಅವರು ಕೋರಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಮೋಹನ್ ವಿಟ್ಲ, ಹರೀಶ್ ಕೊಟ್ಟಾರಿ, ಪದ್ಮಮಣಿ, ಜೋಹರಾ ನಿಸಾರ್, ಜಲೀಲ್ ಕೊಯಿಲ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here