ಕೆದಂಬಾಡಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ನಿಗದಿಪಡಿಸಿದ ಮೇ10 ಸಮರ್ಪಿಸುತ್ತಿರುವಂತೆಯೇ ಚುನಾವಣಾ ಪ್ರಚಾರದ ಕಾವೇರತೊಡಗಿದೆ. ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುವುದರೊಂದಿಗೆ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪುರಂದರ ರೈ ನೇತ್ರತ್ವದಲ್ಲಿ ಕೆದಂಬಾಡಿಯಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆ ನಡೆಸಿದರು.

ಮಾಜಿ ಪಂಚಾಯತ್ ಅಧ್ಯಕ್ಷ ಹಿರಿಯ ಕಾಂಗ್ರೆಸ್ ನಾಯಕ ಚಂದ್ರಹಾಸ ರೈ, ಪಂಚಾಯತ್ ಸದಸ್ಯರಾದ ಅಸ್ಮಾ, ಸುಜಾತ, ಹೇಮನಾಥ ಶೆಟ್ಟಿ, ಅನ್ವರ್ ಕಾಸಿಂ, ಇಸಾಕ್ ಸಾಲ್ಮರ ಮತ್ತಿತರ ಮುಂಚೂಣಿ ನಾಯಕರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ರೈ ಮತಯಾಚನೆ ನಡೆಸಿ ಕಾಂಗ್ರೆಸ್ ಬೆಂಬಲಿಸುವಂತೆ ಕೋರಿದರು.

LEAVE A REPLY

Please enter your comment!
Please enter your name here