ಬನ್ನೂರಿನಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಪ್ರಚಾರ ಸಭೆ ಬನ್ನೂರಿನಲ್ಲಿ ನಡೆಯಿತು.

ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರದ ಹೇಮನಾಥ ಶೆಟ್ಟಿ ಕಾವು, ಮಹಮ್ಮದ್ ಅಲಿ, ಡಾ. ರಾಜಾರಾಮ್ ಕೆ ಬಿ, ರೋಷನ್ ರೈ, ಅನ್ವರ್ ಕಾಸಿಂ, ವಿಲ್ಮಾ ಗೋಸಾಲ್ವಿಸ್, ಇಸಾಕ್ ಸಾಲ್ಮರ, ಹರೀಶ್ ಆಚಾರ್ಯ, ಶಾರದಾ ಅರಸ್, ವಿಶಾಲಾಕ್ಷಿ ಬನ್ನೂರು, ಈಶ್ವರ ಭಟ್, ಪ್ರಶಾಂತ ಶೆಟ್ಟಿ, ಕೃಷ್ಣಪ್ರಸಾದ್ ಆಳ್ವ, ಸೇರಿದಂತೆ ನೂರಾರು ಕಾರ್ಯಕರ್ತರು ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು. ಕೇಂದ್ರ ಮತ್ತು ರಾಜ್ಯ ಸರಕಾರದ ವೈಫಲ್ಯಗಳನ್ನು ಮುಂದಿಟ್ಟು ನಾಯಕರು ಕಾಂಗ್ರೆಸ್ ಪಕ್ಷದ ಪರವಾಗಿ ಮತಯಾಚನೆ ನಡೆಸಿದರು.

LEAVE A REPLY

Please enter your comment!
Please enter your name here