ಜೆಡಿಎಸ್‌ ಚುನಾವಣಾ ಪೂರ್ವಭಾವಿ ಸಭೆ

0

ಜೆಡಿಎಸ್ ನ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ ಪಕ್ಷದ ಅಧ್ಯಕ್ಷ ಅಶ್ರಫ್ ಕಲ್ಲೇಖ ನೇತೃತ್ವದಲ್ಲಿ ನಡೆಯಿತು.

ಜೆಡಿಎಸ್ ಚುನಾವಣಾ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ ಅಶ್ರಫ್ ಚುನಾವಣಾ ಕಾರ್ಯತಂತ್ರದ ಬಗ್ಗೆ ಮತ್ತು ಬೂತ್ ಮಟ್ಟದಲ್ಲಿ ಪ್ರಚಾರ ನಡೆಸುವ ಬಗ್ಗೆ ಮಾಹಿತಿ ನೀಡಿದರು. ದ.ಕ ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರಮೀಜಾ ನಸೀರ್ ಪಕ್ಷದ ಪ್ರಚಾರದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ದಿವ್ಯಾಪ್ರಭಾ ಗೌಡ, ಕೆಎಂ ಇಬ್ರಾಹಿಂ, ಹಂಝಾ, ಜೊಹರಾ ನಿಸಾರ್, ಪ್ರಿಯಾ ಸಾಲಿಯಾನ್, ಪದ್ಮಾ ಮಣಿಯಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here