ಬಿಂದು ಫಾಕ್ಟರಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ಭಾರತಿ ಪವಾರ್

0

ಪುತ್ತೂರು: ಭಾರತೀಯ ಜನತಾ ಪಕ್ಷದ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪರ ಪ್ರಚಾರಕ್ಕೆ ಆಗಮಿಸಿದ ಕೇಂದ್ರ ರಾಜ್ಯ ಖಾತೆ ಸಚಿವೆ ಭಾರತಿ ಪವಾರ್‌ ಪುತ್ತೂರಿನ ಮೇಘಾ ಫ್ಯಾಕ್ಟರಿಯ ಬಿಂದು ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿದರು. ‌

ಸಂಜೀವ ಮಠಂದೂರು, ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಸಚಿವೆಯೊಂದಿಗೆ ಫಾಕ್ಟರಿಯ ಉದ್ಯೋಗಿಗಳೊಂದಿಗೆ ಮಾತುಕತೆ ನಡೆಸಿ ಮತಯಾಚನೆ ಮಾಡಿದರು. ಸಂಸ್ಥೆಯ ನೌಕರ ವೃಂದದೊಂದಿಗೆ ಸೆಲ್ಫಿ ತೆಗೆಯಲು ಸಚಿವೆ ಮರೆಯಲಿಲ್ಲ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here