ಪಡ್ಡಂಬೈಲು ತರವಾಡು ನೇಮೋತ್ಸವದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭಾಗಿ

0

ಪುತ್ತೂರು:ವಿಧಾನ ಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿಯಾಗಿರುವ ಅರುಣ್ ಕುಮಾರ್ ಪುತ್ತಿಲರವರ ಪ್ರಚಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಎ.25ರಂದು ರಾತ್ರಿ ಕಾಟುಕುಕ್ಕೆ ಸಮೀಪದ ಪಡ್ಡಂಬೈಲು ತರವಾಡು ಮನೆಯ ದೈವಗಳ ನೇಮೋತ್ಸವದಲ್ಲಿ ಭಾಗಿಯಾಗಿ ದೈವದ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here