ಕೇಂದ್ರ ಸಚಿವೆ ಭಾರತಿ ಪವಾರ್‌ ಅವರಿಂದ ಮಹಾತ್ಮ ಗಾಂಧಿ ಮತ್ತು ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ

0

ಪುತ್ತೂರು: ಪುತ್ತೂರು ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪರ ಮತ ಪ್ರಚಾರ ನಡೆಸಿದ ಕೇಂದ್ರ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಇಲಾಖೆ ರಾಜ್ಯ ಖಾತೆ ಸಚಿವೆ ಡಾ.ಭಾರತಿ ಪವಾರ್ ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿ ಮತ್ತು ನೆಹರು ನಗರದಲ್ಲಿರುವ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಆವರಣದಲ್ಲಿರುವ ಸ್ವಾಮಿ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ರತ್ನಾಕರ ರೈ ಕೆದಂಬಾಡಿ, ಆರ್ ಸಿ ನಾರಾಯಣ್, ಶಾಸಕ ಸಂಜೀವ ಮಠಂದೂರು, ಜೀವಂದರ್ ಜೈನ್, ವಿವೇಕಾನಂದ ಸಂಸ್ಥೆಯ ಸಿಬ್ಬಂದಿ ವರ್ಗ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here