ಕೋಡಿಂಬಾಳ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

0

ಕಡಬ: 2022-23 ಸಾಲಿನ ಪಿಯುಸಿ ಪರೀಕ್ಷೆಗೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ ಯೋರ್ವರು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಕಡಬ ತಾಲೂಕಿನ ಕೊಡಿಂಬಾಳ ಗ್ರಾಮದ ಮೂರಾಜೆ ನಿವಾಸಿ ಯೋಧ ಶಿನಪ್ಪ ಎಂಬುವವರ ಪತ್ನಿ ಕೊಪ್ಪ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮಮತಾ ಈ ಸಾಧನೆ ಮಾಡಿದ್ದಾರೆ. ಎಸ್ ಎಸ್ ಎಲ್ ಸಿ ಯನ್ನು 2003- 04 ಸಾಲಿನಲ್ಲಿ ಮುಗಿಸಿದ ಇವರು 19 ವರ್ಷಗಳ ಬಳಿಕ ಈ ಪರೀಕ್ಷೆಗೆ ಹಾಜರಾಗಿ ಉತ್ತಿರ್ಣರಾಗಿದ್ದಾರೆ.

LEAVE A REPLY

Please enter your comment!
Please enter your name here