ಉಪ್ಪಿನಂಗಡಿ ಭಾಗದಲ್ಲಿ ಆಮ್ ಆದ್ಮಿ ಪಕ್ಷದ ಪರವಾಗಿ ಬಿರುಸಿನ ಪ್ರಚಾರ

0

ಪುತ್ತೂರು : ಮೇ 10ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಡಾ. ವಿಶುಕುಮಾರ್ ಪರ ನೆಕ್ಕಿಲಾಡಿ, ಕರಾಯ, ಉಪ್ಪಿನಂಗಡಿ ಪ್ರದೇಶದಲ್ಲಿ ಬಿರುಸಿನ ಮತಯಾಚನೆ ಮಾಡಲಾಯಿತು.

ದೆಹಲಿ ಪಂಜಾಬಿನಲ್ಲಿ ಪಕ್ಷದ ಸರಕಾರವಿದ್ದು ಕರ್ನಾಟಕದಲ್ಲಿಯೂ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ನೀಡುವಂತೆ ಪಕ್ಷದ ಕಾರ್ಯಕರ್ತರು ಮನವಿ ಮಾಡಿದರು.

LEAVE A REPLY

Please enter your comment!
Please enter your name here