ಎ.28: ಕೇಪು ಕಲ್ಲಂಗಳ ಗುತ್ತು ತರವಾಡು ದೈವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ, ಚಂಡಿಕಾ ಹೋಮ

0

ಪುಣಚ : ಕೇಪು ಗ್ರಾಮದ ಕಲ್ಲಂಗಳ ಗುತ್ತು ತರವಾಡು ಮನೆಯ ದೈವಸ್ಥಾನದಲ್ಲಿ ಎ.27ರಂದು ರಾತ್ರಿ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಪಂಚಗವ್ಯ ಪುಣ್ಯಾಹ, ಸುದರ್ಶನ ಹೋಮ ನಡೆಯಲಿದೆ.
ಎ. 28 ರಂದು ಬೆಳಿಗ್ಗೆ 12ಸಾವಿರ ತಿಲ ಹೋಮ, ಗಣಪತಿ ಹೋಮ, ಸತ್ಯನಾರಾಯಣ ಪೂಜೆ, ನಾರಾಯಣ ಬಲಿ ಹೋಮ, ಚಂಡಿಕಾ ಹೋಮ, ಕಲಶಾಭಿಷೇಕ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಕಲ್ಲಂಗಳ ಗುತ್ತು ಕುಟುಂಬಸ್ಥರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here