ತಿಂಗಳಾಡಿ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ದಿವ್ಯ ಪ್ರಭಾ ಗೌಡ ಭೇಟಿ

0

ಪುತ್ತೂರು: ಮೇ10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ದಿವ್ಯ ಪ್ರಭಾ ಗೌಡ ತಿಂಗಳಾಡಿಯ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿ, ಪರಿಸರದಲ್ಲಿ ಮತಯಾಚನೆ ನಡೆಸಿ ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ದ. ಕ ಜೆಡಿಎಸ್ ಜಿಲ್ಲಾಧ್ಯಕ್ಷ ಜಾ. ಕೆ ಮಾಧವ ಗೌಡ, ಶ್ರೀಮತಿ ಪದ್ಮ ಮಣಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here