ವಿಟ್ಲದಲ್ಲಿ ಆಮ್ ಆದ್ಮಿ ಪಕ್ಷದಿಂದ ಕಾರ್ನರ್ ಮೀಟಿಂಗ್ – ಬಿರುಸಿನ ಪ್ರಚಾರ

0

ಪುತ್ತೂರು: ಕರ್ನಾಟಕ ವಿಧಾನಸಭೆಗೆ ಮೇ.10ರಂದು ನಡೆಯಲಿರುವ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದ ಪುತ್ತೂರು ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಡಾ.ವಿಶುಕುಮಾರ್ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ವಿಟ್ಲ ನಗರ ವ್ಯಾಪ್ತಿಯಲ್ಲಿ ಕಾರ್ನರ್ ಮೀಟಿಂಗ್ ನಡೆಸಿದ ಡಾ.ವಿಶುಕುಮಾರ್ ಮತಯಾಚನೆ ನಡೆಸಿ ಪಕ್ಷದ ಕೊಡುಗೆಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳಾದ ವಿಕಾಸ್ ಶೆಟ್ಟಿ, ನವೀನ್ ಚಂದ್ರ ಪೂಜಾರಿ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here