ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನಕ್ಕೆ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭೇಟಿ

0

ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ವೆಂಕಟ್ ವಲಳಂಬೆ, ಅಭ್ಯರ್ಥಿ ಪ್ರಮುಖ್ ವಿನಯ ಮುಳುಗಾಡು, ಸವಣೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನೂಪ್ ಆಳ್ವ, ಪುತ್ತೂರು ಪಿ ಎಲ್ ಡಿ ಬ್ಯಾಂಕ್ ನ ನಿರ್ದೇಶಕ ದೇವಯ್ಯ ಗೌಡ ಖಂಡಿಗ, ಜಿ. ಪಂ. ಮಾಜಿ ಸದಸ್ಯೆ ಪ್ರಮೀಳಾ ಜನಾರ್ದನ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಬೂತ್ ಸಮಿತಿ ಅಧ್ಯಕ್ಷರಾದ ವಿಶ್ವನಾಥ ದೇವಿನಗರ, ವೀರಪ್ಪ ಗೌಡ ಉದ್ಲಡ್ಡ, ಕಾರ್ಯದರ್ಶಿ ಜನಾರ್ದನ ಕೆಳಗಿನಕೇರಿ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಸಂತ ದಲಾರಿ, ಜತ್ತಪ್ಪ ಗೌಡ ಜತ್ತೊಡಿ, ಉಮೇಶ್ ಮರ್ಲಾಣಿ, ಮುರುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಕುಸುಮ ಶೆಟ್ಟಿ, ಹಾಗೂ ಗ್ರಾ.ಪಂ. ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here