ನೆಕ್ಕಿಲಾಡಿ ಕರ್ವೇಲ್ ನಲ್ಲಿ ಎಸ್‌ಡಿಪಿಐ ಪ್ರಚಾರ

0

ಪುತ್ತೂರು: ಪುತ್ತೂರು ವಿಧಾನಸಭಾ ಚುನಾವಣೆಗೆ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶಾಫಿ ಬೆಳ್ಳಾರೆ ಪರವಾಗಿ ನೆಕ್ಕಿಲಾಡಿ ಕರ್ವೇಲ್ ನಲ್ಲಿ ಪಕ್ಷದ ಕಾರ್ಯಕರ್ತರು ಬಿರುಸಿನ ಪ್ರಚಾರ ನಡೆಸಿದರು.

ಮನೆ ಮನೆಗೆ ತೆರಳಿದ ಕಾರ್ಯಕರ್ತರು ಪಕ್ಷದ ತತ್ವ, ಧೋರಣೆ, ಸಿದ್ಧಾಂತಗಳ ಬಗ್ಗೆ ತಿಳಿಸಿ ಮತಯಾಚನೆ ಮಾಡಿದರು.

LEAVE A REPLY

Please enter your comment!
Please enter your name here