ಪೆರ್ನೆ, ಬಿಳಿಯೂರಿನಲ್ಲಿ ಜೆಡಿಎಸ್ ಪ್ರಚಾರ – ಪಕ್ಷಕ್ಕೆ ಸೇರ್ಪಡೆ

0

ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಜಾತ್ಯತೀತ ಜನತಾದಳದ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಪೆರ್ನೆ, ಬಿಳಿಯೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕ್ರಮ ಮತ್ತು ಸಿದ್ಧಾಂತಗಳನ್ನು ಒಪ್ಪಿಕೊಂಡು ಹಲವು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ವಕ್ತಾರೆ ಜೋರಾ ನಿಸರ್ ಪದ್ಮಮಣಿ ಬಿಳಿಯೂರು ಬೂತ್ ಉಸ್ತುವಾರಿ ಅಬ್ದುಲ್ ರಜಾಕ್. ಬೂತ್ ಏಜೆಂಟ್ ಅಬ್ದುಲ್ ಲತೀಫ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here