![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ದೋಳ್ಪಾಡಿ ಸರಕಾರಿ ಪ್ರೌಢಶಾಲೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆಸಲ್ಲಿಸಿ ನಿವೃತ್ತಿಗೊಂಡ ಜಯರಾಮ ಗೌಡ ಅವರಿಗೆ ಬೀಳ್ಕೊಡುಗೆ ಸಮಾರಂಭ ದೋಳ್ಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಏ 29ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಶಶಿಧರ್ ಪಿ, ಶಿಕ್ಷಕ ಪ್ರಕಾಶ್ ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/04/9a50cdfe-6351-4ecc-97fa-838258fb97f5-1.jpg)
ಕಾಣಿಯೂರು: ದೋಳ್ಪಾಡಿ ಸರಕಾರಿ ಪ್ರೌಢಶಾಲೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆಸಲ್ಲಿಸಿ ನಿವೃತ್ತಿಗೊಂಡ ಜಯರಾಮ ಗೌಡ ಅವರಿಗೆ ಬೀಳ್ಕೊಡುಗೆ ಸಮಾರಂಭ ದೋಳ್ಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಏ 29ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಶಶಿಧರ್ ಪಿ, ಶಿಕ್ಷಕ ಪ್ರಕಾಶ್ ಉಪಸ್ಥಿತರಿದ್ದರು.