ಕಾವು: ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಪರವಾಗಿ ಮನೆ ಮನೆ ಭೇಟಿ-ಮತಯಾಚನೆ

0

ಪುತ್ತೂರು: ಮೇ.10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಅಂಗವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲರ ಪರವಾಗಿ ಮಾಡ್ನೂರು ಗ್ರಾಮದ ಕಾವು ನನ್ಯ ವಾರ್ಡಿನಲ್ಲಿ ಎ.30ರಂದು ಮನೆ ಮನೆ ಭೇಟಿಯಾಗಿ ಮತಯಾಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಅರುಣ್ ಪುತ್ತಿಲ ಅಭಿಮಾನಿ ಬಳಗ-ಕಾವು, ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here