ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮ

0

ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಎರಡನೇ ದಿನವಾದ ಎ.30ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಕ್ಷೇತ್ರದ ತಂತ್ರಿಗಳು ಹಾಗೂ ಋತ್ವಿಜರ ಮೂಲಕ ನಡೆಯಿತು.

ಬೆಳಿಗ್ಗೆ 5 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಂಡು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಅಪರಾಹ್ನ ಶ್ರೀ ಆದಿಶಕ್ತಿ ಭಜನಾ ಮಂದಿರ ಬೇರಿಕೆ ಪಡ್ನೂರು ಹಾಗೂ ಪಾಲಿಂಜೆ ಶ್ರೀ ಮಹಾವಿಷ್ಣು ಮಹಿಳಾ ಭಜನಾ ಮಂಡಳಿಯ ಸದಸ್ಯೆಯರಿಂದ ಭಜನಾ ಕಾರ್ಯಕ್ರಮ ರಾತ್ರಿ ಧಾರ್ಮಿಕ ಕಾರ್ಯಕ್ರಮಗಳು ಪ್ರಸಾದ ವಿತರಣೆ ನಡೆಯಿತು. ಎಲ್ಲಾ ಸಮಿತಿಗಳ ಅಧ್ಯಕ್ಷರುಗಳು, ಗೌರವಾಧ್ಯಕ್ಷರುಗಳು, ಪದಾಧಿಕಾರಿಗಳು, ಸಂಚಾಲಕರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here