ದಂಬೆಕ್ಕಾನ ಸದಾಶಿವ ರೈಯವರ ಮನೆಗೆ ಅಶೋಕ್ ರೈ ಭೇಟಿ, ಮತಯಾಚನೆ

0

ಪುತ್ತೂರು: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ದಂಬೆಕ್ಕಾನ ಸದಾಶಿವ ರೈಯವರ ಮನೆಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಭೇಟಿ ನೀಡಿ ಮತಯಾಚನೆ ಮಾಡಿದರು.

ದಂಬೆಕ್ಕಾನ ಸದಾಶಿವ ರೈಯವರೊಂದಿಗೆ ಪ್ರಸಕ್ತ ವಿದ್ಯಮಾನದ ಬಗ್ಗೆ ಅಶೋಕ್ ರೈಯವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಕಾವು ಹೇಮನಾಥ ಶೆಟ್ಟಿ, ಕೆಯ್ಯೂರು ವಲಯ ಕಾಂಗ್ರೆಸ್ ಅಧ್ಯಕ್ಷ ಎ.ಕೆ.ಜಯರಾಮ ರೈ, ಕೆಯ್ಯೂರು ಗ್ರಾಪಂ ಸದಸ್ಯ ಅಬ್ದುಲ್ ಖಾದರ್ ಮೇರ್ಲ ಸಹಿತ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here