ಉಪ್ಪಿನಂಗಡಿ ಪರಿಸರದಲ್ಲಿ ಎಸ್‌ ಡಿಪಿಐ ಅಭ್ಯರ್ಥಿ ಪರ ಪ್ರಚಾರ

0

ಪುತ್ತೂರು: ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶಾಫಿ ಬಳ್ಳಾರಿ ಪರವಾಗಿ ಪಕ್ಷದ ಕಾರ್ಯಕರ್ತರು ಶಾಂತಿನಗರ, ಉಪ್ಪಿನಂಗಡಿ 4ನೇ ವಾರ್ಡಿನ ಪೆರಿಯಡ್ಕ, ನೆಕ್ಕಿಲಾಡಿಯ ಬೊಳ್ಳಾರ್ ಪರಿಸರದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.

LEAVE A REPLY

Please enter your comment!
Please enter your name here