ಪುಣಚ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಕಾಂಗ್ರೆಸ್ ಸೇರಿದ ಬಿಜೆಪಿ ಕಾರ್ಯಕರ್ತರು

0

ಪುತ್ತೂರು: ಪುಣಚಾದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಅಭ್ಯರ್ಥಿ ಅಶೋಕ್ ರೈ ಗಳು ಪಕ್ಷದ ದ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ರಾಜೇಂದ್ರ ರೈ ಬೈಲುಗುತ್ತು, ನಾರಾಯಣ ಪೂಜಾರಿ ನೀರ್ ಮಜಲು, ಕುಂಞಣ್ಣ ರೈ ಮಲ್ಲಿಕಟ್ಟೆ, ಜಾನು ನಾಯ್ಕ ನೀರ್ ಮಜಲು, ಸುಂದರ ಸಾಲಿಯಾನ್, ಚಿದಾನಂದ ಬೈಲಡ್ಕ, ಬಾಲಕೃಷ್ಣ ರೈ ಬೈಲು ಗುತ್ತು, ಮೋಹನ ತೋರಣಕಟ್ಟೆ, ವೆಂಕಪ್ಪ ತೋರಣಕಟ್ಟೆ ಕಾಂಗ್ರೆಸ್ ಸೇರ್ಪಡೆಯಾದರು.

LEAVE A REPLY

Please enter your comment!
Please enter your name here