ಪುತ್ತೂರು: ವಿಧಾನ ಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹಿರಿಯ ಕಾಂಗ್ರೆಸ್ಸಿಗರನ್ನು ಭೇಟಿಯಾಗಿ ಅಶೋಕ್ ಪಡೆದರು. ಪುಣಚ ಬೈಲುಗುತ್ತು ಮಾರಪ್ಪ ಶೆಟ್ಟಿ , ಬೈಲುಗುತ್ತು ವಿಠಲ ರೈ , ಸಾಜ ಪ್ರಸಾದ್ ಭಂಡಾರಿ ಮನೆಗೆ ಭೇಟಿ ನೀಡಿ ಆಶಿರ್ವಾದ ಪಡೆದರು.
![](https://puttur.suddinews.com/wp-content/uploads/2023/05/0d4cbfbb-05ec-4fce-8d2a-2c9dfe9a4f82.jpg)
ಪುತ್ತೂರು: ವಿಧಾನ ಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹಿರಿಯ ಕಾಂಗ್ರೆಸ್ಸಿಗರನ್ನು ಭೇಟಿಯಾಗಿ ಅಶೋಕ್ ಪಡೆದರು. ಪುಣಚ ಬೈಲುಗುತ್ತು ಮಾರಪ್ಪ ಶೆಟ್ಟಿ , ಬೈಲುಗುತ್ತು ವಿಠಲ ರೈ , ಸಾಜ ಪ್ರಸಾದ್ ಭಂಡಾರಿ ಮನೆಗೆ ಭೇಟಿ ನೀಡಿ ಆಶಿರ್ವಾದ ಪಡೆದರು.