ಗಾಳಿಮುಖ: ಕಾಂಗ್ರೆಸ್‌ ಸೇರ್ಪಡೆಗೊಂಡ ಎಸ್‌ ಡಿಪಿಐ ಕಾರ್ಯಕರ್ತರು

0

ಪುತ್ತೂರು: ಕಾಂಗ್ರೆಸ್‌ನ ತತ್ವ ಸಿದ್ದಾಂತಗಳನ್ನು ಒಪ್ಪಿ ಗಾಳಿಮುಖದ ಹಲವು ಎಸ್ ಡಿಪಿಐ ಕಾರ್ಯಕರ್ತರು ಪುತ್ತೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ನೇತ್ರತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here