ಅಶೋಕ್ ರೈ ಪರವಾಗಿ ಮತ ಯಾಚನೆ-ಸುಳ್ಯದ ಕಾಂಗ್ರೆಸ್ ನಾಯಕರು ಭಾಗಿ

0


ಪುತ್ತೂರು: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರವಾಗಿ ಸೇಡಿಯಾಪು ಮುಂತಾದ ಕಡೆಗಳಿಗೆ ತೆರಳಿ ಮತ ಭೇಟೆ ನಡೆಸಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಟಿ ಎಂ. ಶಹೀದ್, ಕೆಪಿಸಿಸಿ ಅಲ್ಪಸಂಖ್ಯಾತರ ರಾಜ್ಯ ಪ್ರಧಾಕಾರ್ಯದರ್ಶಿ ಕೆ. ಎಂ. ಮುಸ್ತಫ, ಕೇಪೆಕ್ ನಿಗಮದ ಮಾಜಿ ನಿರ್ದೇಶಕ ಪಿ. ಎ. ಮಹಮ್ಮದ್ ಅಭ್ಯರ್ಥಿ ಅಶೋಕ್ ರೈ ಡಿಸಿಸಿ ಉಸ್ತುವಾರಿ ನೂರುದ್ದೀನ್ ಸಾಲ್ಮರ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here