ಉಪ್ಪಿನಂಗಡಿಯಲ್ಲಿ ಆಫ್ ಭರ್ಜರಿ ಪ್ರಚಾರ

0

ಪುತ್ತೂರು: ಕರ್ನಾಟಕ ರಾಜ್ಯ ಚುನಾವಣಾ ದಿನ ಸಮೀಪಿಸುತ್ತಿರುವಂತೆಯೇ ಪಕ್ಷಗಳ ಪ್ರಚಾರ ತಾರಕಕ್ಕೇರಿದೆ. ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಅಮ್ ಆದ್ಮಿ ಪಕ್ಷದ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಡಾ.ವಿಶು ಕುಮಾರ್ ಬಿ ಕೆ ಚುನಾವಣಾ ಪ್ರಚಾರ ಸಭೆ ಉಪ್ಪಿನಂಗಡಿಯಲ್ಲಿ ಕಾರ್ನರ್ ಮೀಟಿಂಗ್ ಮಾಡುವ ಮೂಲಕ ನಡೆಯಿತು. ಈ ವೇಳೆ ಪಕ್ಷದ ತತ್ವ ಸಿದ್ಧಾಂತಗಳನ್ನು ಜನರಿಗೆ ತಿಳಿಸಿದ ವಿಶು ಕುಮಾರ್‌ ಪೊರಕೆ ಚಿಹ್ನೆಗೆ ಮತ ನೀಡುವಂತೆ ಮನವಿ ಮಾಡಿದರು. ಈ ವೇಳೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here