ವಿಟ್ಲ ಸೀಗೆ ಬಲ್ಲೆ ಕಾಲನಿಗೆ ಅಶೋಕ್ ರೈ ಭೇಟಿ-ಮತಯಾಚನೆ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದೆ. ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಶೋಕ್ ಕುಮಾರ್ ರೈ ವಿಟ್ಲ ಸೀಗೆ ಬಲ್ಲೆ ಕಾಲನಿಗೆ ಭೇಟಿ ನೀಡಿ ಅಲ್ಲಿನ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಸಾರ್ವಜನಿಕರಲ್ಲಿ ಮತಯಾಚನೆ ಮಾಡಿ ಬೆಂಬಲಿಸುವಂತೆ ಕೋರಿದರು.

LEAVE A REPLY

Please enter your comment!
Please enter your name here