ಕೇಪು‌ ಶ್ರೀ ಉಳ್ಳಾಲ್ತಿ‌ ಸನ್ನಿಧಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅಶೋಕ್‌ ರೈ ಭೇಟಿ ನೀಡಿ ಪ್ರಾರ್ಥನೆ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದೆ. ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಶೋಕ್ ಕುಮಾರ್ ರೈ ಕೇಪು‌ ಶ್ರೀ ಉಳ್ಳಾಲ್ತಿ‌ ಸನ್ನಿಧಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here