ಉಪ್ಪಿನಂಗಡಿ ಕಜೆಕಾರು ಕಾಲೋನಿಗೆ ಭೇಟಿ ನೀಡಿದ ಅಶೋಕ್ ರೈ-ಮತಯಾಚನೆ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ದಿನ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದೆ. ಮತ ಬೇಟೆಗೆ ಇಳಿದಿರುವ ಅಭ್ಯರ್ಥಿಗಳು ಕ್ಷೇತ್ರದಾದ್ಯಂತ ಸಂಚರಿಸಿ, ಜನರ ಮನವೊಲಿಸಿ ಮತಯಾಚನೆ ಮಾಡುತ್ತಿದ್ದಾರೆ. ಉಪ್ಪಿನಂಗಡಿ ಕಜೆಕಾರು ಕಾಲೋನಿಗೆ ಭೇಟಿ ನೀಡಿದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ರೈ ಕಾಲೋನಿ ಜನರೊಂದಿಗೆ ಮಾತುಕತೆ ನಡೆಸಿ, ಮತಯಾಚನೆ ಮಾಡಿದರು.

LEAVE A REPLY

Please enter your comment!
Please enter your name here