ಕೆದಂಬಾಡಿ ಚಾವಡಿ ಬಾರಿಕೆ ತರವಾಡು ಮನೆಗೆ ಆಶಾ ತಿಮ್ಮಪ್ಪ ಗೌಡ ಭೇಟಿ-ಮತಯಾಚನೆ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದೆ. ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆಶಾ ತಿಮ್ಮಪ್ಪ ಗೌಡ ಕೆದಂಬಾಡಿ ಚಾವಡಿ ಬಾರಿಕೆ ತರವಾಡು ಮನೆಗೆ ಭೇಟಿ ನೀಡಿ, ಬೆಂಬಲ ನೀಡುವಂತೆ ಕೋರಿದರು.

LEAVE A REPLY

Please enter your comment!
Please enter your name here