ಗೋವಾ ಆಮ್ ಆದ್ಮಿ ಪಾರ್ಟಿಯ ಪ್ರಧಾನ ಕಾರ್ಯದರ್ಶಿ ಉಪೇಂದ್ರ ಗಾಂವ್ಕರ್ ಪುತ್ತೂರಿಗೆ ಭೇಟಿ – ಮುಖಂಡರೊಂದಿಗೆ ಚರ್ಚೆ

0

ಪುತ್ತೂರು: ಗೋವಾ ಆಮ್ ಆದ್ಮಿ ಪಾರ್ಟಿಯ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ವಿಧಾನ ಸಭಾ ಚುನಾವಣಾ ಆಮ್ ಆದ್ಮಿ ಪಕ್ಷದ ವೀಕ್ಷಕರು ಆದ ಉಪೇಂದ್ರ ಗಾಂವ್ಕರ್ ಪುತ್ತೂರಿಗೆ ಆಗಮಿಸಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಡಾ. ಬಿ.ಕೆ. ವಿಷುಕುಮಾರ್ ಗೌಡ ಮತ್ತು ಪಕ್ಷದ ಮುಖಂಡರ ಜೊತೆ ಚುನಾವಣಾ ಪ್ರಚಾರ ಮತ್ತು ಮತಗಳಿಸುವ ಕಾರ್ಯ ತಂತ್ರಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.


ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಪುರುಷೋತ್ತಮ ಗೌಡ ಕೋಲ್ಪೆ, ಜನಾರ್ದನ ಬಂಗೇರ, ಮಹಮ್ಮದ್ ಆಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here