ಯೋಗಿ ಭೇಟಿ ಹಿನ್ನೆಲೆ- ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ – ಜಿಲ್ಲಾಧಿಕಾರಿ ಆದೇಶ

0

ಪುತ್ತೂರು: ಮೇ.6 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪುತ್ತೂರಿಗೆ ಆಗಮಿಸುತ್ತಿದ್ದು, ಸಾರ್ವಜನಿಕರ ಹಾಗೂ ವಾಹನ ಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ ಆರ್‌ ರವಿಕುಮಾರ್ ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸದರಿ ಆದೇಶವನ್ನು ಕಾರ್ಯರೂಪಕ್ಕೆ ತರುವಾಗ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಈ ಮೂಲಕ ಕೋರಲಾಗಿದೆ.

ಆದೇಶ ಇಂತಿದೆ..

LEAVE A REPLY

Please enter your comment!
Please enter your name here