ಕುಂಬ್ರ ಶಾಲಾ ಬಳಿಯ ದಲಿತ ಕಾಲೋನಿಯಲ್ಲಿ ಮತಯಾಚನೆ ಮಾಡಿದ ಅಶೋಕ್ ರೈ

0

ಪುತ್ತೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಒಳಮೊಗ್ರು ಗ್ರಾಮದ ಕುಂಬ್ರ ಶಾಲಾ ಬಳಿ ಇರುವ ದಲಿತ ಕಾಲೋನಿಗೆ ಭೇಟಿ ನೀಡಿ, ಮಾತುಕತೆ ನಡೆಸಿ, ಮತಯಾಚನೆ ಮಾಡಿ, ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೃಷ್ಣಪ್ರಸಾದ್ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಅಮಳ ರಾಮಚಂದ್ರ, ಎಂ ಬಿ ವಿಶ್ವನಾಥ್ ರೈ ಯೂಸುಪ್‌, ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here