ಕುಕ್ಕೆ ಶ್ರೀಸುಬ್ರಹ್ಮಣ್ಯ ಮಠದ ಶ್ರೀನರಸಿಂಹ ಜಯಂತೀ ಮಹೋತ್ಸವ-ಮಹಾರಥೋತ್ಸವ

0

ಪುತ್ತೂರು: ಕುಕ್ಕೆ ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಇದರ ಶ್ರೀ ನರಸಿಂಹ ಜಯಂತಿ ಮಹೋತ್ಸವದ ಕಾರ್ಯಕ್ರಮ ನಡೆಯುತಿದ್ದು, ಮೇ.5ರಂದು ಬೆಳಗ್ಗೆ ಡಾ. ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದರ ಉಪಸ್ಥಿತಿಯಲ್ಲಿ ಮಹಾರಥೋತ್ಸವ ನಡೆಯಿತು. ವ್ಯಾಸ ಪೂರ್ಣಿಮಾ, ವ್ಯಾಸ ಪೂಜೆ ನಡೆದು ರಥಬೀದಿಯಲ್ಲಿ ರಥೋತ್ಸವ ಪಡೆಯಿತು. ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ, ಮಠದ ಸಿಬ್ಬಂದಿಗಳು, ಊರವರು, ಭಕ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here