ಕರ್ನೂರು ಮೈರೋಳು ಕಾಲೋನಿಯಲ್ಲಿ ಅಶೋಕ್‌ ರೈ ಮತಯಾಚನೆ

0

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಕರ್ನೂರು ಮೈರೋಳು ಕಾಲೋನಿಯಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಕಾಲೋನಿ ನಿವಾಸಿಗಳ ಜೊತೆ ಮಾತುಕತೆ ನಡೆಸಿದ ಅಶೋಕ್‌ ರೈ ಕಾಂಗ್ರೆಸ್‌ ನ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಮತಯಾಚನೆ ಮಾಡಿದರು. ಈ ವೇಳೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

https://puttur.suddinews.com/wp-content/uploads/2023/05/WhatsApp-Video-2023-05-06-at-10.59.57-AM.mp4

LEAVE A REPLY

Please enter your comment!
Please enter your name here