ಯೋಗಿ ಆಗಮನಕ್ಕೆ ಕ್ಷಣಗಣನೆ- ಡಾ.ಕಲ್ಲಡ್ಕ ಪ್ರಭಾಕರ ಭಟ್‌ ಆಗಮನ

0

ಪುತ್ತೂರು: ಪುತ್ತೂರು ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪರ ಇಂದು ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್‌ ಚುನಾವಣಾ ಪ್ರಚಾರ, ರೋಡ್‌ ಶೋ ನಡೆಸಲಿದ್ದಾರೆ. ಯೋಗಿ ಆಗಮನದ ನಿರೀಕ್ಷೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವಳದ ಮುಂಭಾಗದಲ್ಲಿ ಭಾರಿ ಜನಸ್ತೋಮ ಕಾತರದಿಂದ ಕಾಯುತ್ತಿದೆ. ಈ ನಡುವೆ ರಾಷ್ಟ್ರೀಯ ಸ್ವಯಂ ಸೇವಕ ತಂಡದ ಹಿರಿಯ ಮುಖಂಡ ಡಾ ಕಲ್ಲಡ್ಕ ಪ್ರಭಾಕರ ಭಟ್‌ ಪುತ್ತೂರಿಗೆ ಆಗಮಿಸಿದ್ದಾರೆ.

ದೇವಸ್ಥಾನದ ಮುಂಬಾಗ, ಬಳಿ ಸೇರಿರುವ ಜನೋತ್ಸೋಮ

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here