ಕೆಮ್ಮಾಯಿ, ಪಡೀಲ್ ನಲ್ಲಿ ಕಾರ್ಯಕರ್ತರೊಂದಿಗೆ ಸಂವಾದ-ಮತಯಾಚನೆ

0

ಪುತ್ತೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಕೊನೆಯ 3 ದಿನಗಳು ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆಶಾ ತಿಮ್ಮಪ್ಪ ಗೌಡ ಕ್ಷೇತ್ರ ವ್ಯಾಪ್ತಿಯ ಕೆಮ್ಮಾಯಿ, ಪಡೀಲ್ ನಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸುವ ಮೂಲಕ ಮತಯಾಚನೆ ನಡೆಸಿದರು. ದೇಶ ಮತ್ತು ರಾಜ್ಯದ ಹಿತದೃಷ್ಟಿಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದ ಆಶಾ ತಿಮ್ಮಪ್ಪ ಗೌಡ ಕೆಲವೊಂದು ಮನೆಗಳಿಗೂ ಭೇಟಿ ನೀಡಿ ಮತಯಾಚಿಸಿದರು.

LEAVE A REPLY

Please enter your comment!
Please enter your name here