ಬೆಟ್ಟಂಪಾಡಿ- ಗುಂಡ್ಯಡ್ಕ ಕಾಲೋನಿಯಲ್ಲಿ ಮತಯಾಚನೆ ನಡೆಸಿದ ಅಶೋಕ್ ರೈ

0

ಪುತ್ತೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕಾಲೋನಿ ನಿವಾಸಿಗಳ ಜತೆ ಮಾತುಕತೆ ನಡೆಸಿ ಮತಯಾಚನೆ ನಡೆಸಿದರು. ಇಂದು ಬೆಟ್ಟಂಪಾಡಿ, ಗುಂಡ್ಯಡ್ಕ ದಲಿತ ಕಾಲೋನಿಯಲ್ಲಿ ಮತಯಾಚನೆ ನಡೆಸಿದ ಅಶೋಕ್ ರೈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪುತ್ತೂರಿನಲ್ಲಿ ಕಾಂಗ್ರೆಸ್ ಗೆ ಮತ ನೀಡುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here